Advertisement

Mangaluru ಖಾಸಗಿ ಬಸ್‌ ಚಾಲಕನಿಗೆ ಗುಂಪಿನಿಂದ ಹಲ್ಲೆ

01:18 AM Mar 16, 2024 | Team Udayavani |

ಮಂಗಳೂರು: ಖಾಸಗಿ ಬಸ್‌ ಚಾಲಕನಿಗೆ ಹಲ್ಲೆ ನಡೆಸಿರುವ ಘಟನೆ ಸ್ಟೇಟ್‌ಬ್ಯಾಂಕ್‌ ಬಸ್‌ ನಿಲ್ದಾಣ ದಲ್ಲಿ ಸಂಭವಿಸಿದೆ.

Advertisement

ಭಾಸ್ಕರ್‌ ಹಲ್ಲೆಗೊಳಗಾದವರು. ರಾತ್ರಿ 8ರ ಸುಮಾರಿಗೆ ಬಸ್‌ನಲ್ಲಿ ಹುಡು ಗಿ ಜತೆ ಮಾತನಾಡುತ್ತಿದ್ದರೆಂಬ ಕಾರಣಕ್ಕೆ ಕೆಲವರು ಆಯುಧದಿಂದ ಹಲ್ಲೆ ನಡೆಸಿದರು ಎನ್ನಲಾಗಿದ್ದು, ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಾಲಕ ಮತ್ತು ಹುಡುಗಿ ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದು, ಆರೋಪಿಗಳನ್ನು ವಶಕ್ಕೆ ಪಡೆಯಲಾಗಿ ದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next