Advertisement
ಗುಜರಾತ್ ಮೂಲದ ರಾಧಾಕೃಷ್ಣ ದೇವಾಲಯ ಕಲ್ಯಾಣ ಟ್ರಸ್ಟ್ ಗೆ ಕರ್ನಾಟಕದಿಂದ ನಾಲ್ಕು ಆನೆಗಳನ್ನು ದತ್ತು ನೀಡಿ ರುವುದನ್ನು ಆಕ್ಷೇಪಿಸಿ ಎಂ.ಎಸ್. ಮುರಳಿ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ| ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ರೀತಿ ಹೇಳಿದೆ.
Advertisement
ಖಾಸಗಿ ಆನೆಗಳನ್ನು ದತ್ತು ಪಡೆಯಬಹುದು: ಹೈಕೋರ್ಟ್
11:39 PM Jun 13, 2022 | Team Udayavani |
ಪ್ರೊಪೋಸಲ್ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !
Advertisement
Udayavani is now on Telegram. Click here to join our channel and stay updated with the latest news.