Advertisement

ಅಣ್ಣ, ತಂಗಿ ಇಬ್ಬರೂ ಸಮಯ ಹಾಳು ಮಾಡುತ್ತಿದ್ದಾರೆ: ಕೇಜ್ರಿವಾಲ್‌

09:53 AM May 09, 2019 | Team Udayavani |

ಹೊಸದಿಲ್ಲಿ : ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಬಿಜೆಪಿಯೊಂದಿಗೆ ನೇರ ಸ್ಪರ್ಧೆ ಇರುವ ರಾಜಸ್ಥಾನ ಮತ್ತು ಮಧ್ಯಪ್ರದೇಶಕ್ಕೆ ಏಕೆ ಪ್ರಚಾರಕ್ಕೆ ಹೋಗುತ್ತಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಪ್ರಶ್ನಿಸಿದ್ದಾರೆ.

Advertisement

ಪ್ರಿಯಾಂಕಾ ಗಾಂಧಿ ಅವರು ದೆಹಲಿಯಲ್ಲಿ ಪ್ರಚಾರ ಮಾಡಿ ಸಮಯವನ್ನು ಹಾಳು ಮಾಡುತ್ತಿದ್ದಾರೆ ಎಂದರು.

ಪ್ರಿಯಾಂಕಾ ಉತ್ತರಪ್ರದೇಶದಲ್ಲಿ ಎಸ್‌ಪಿ-ಬಿಎಸ್‌ಪಿ ಮೈತ್ರಿಕೂಟದ ವಿರುದ್ಧ ಪ್ರಚಾರ ಮಾಡುತ್ತಾರೆ, ದೆಹಲಿಗೆ ಬಂದು ಆಮ್‌ ಆದ್ಮಿ ಪಕ್ಷದ ವಿರುದ್ಧ ಪ್ರಚಾರ ಮಾಡುತ್ತಾರೆ. ಬಿಜೆಪಿಯೊಂದಿಗೆ ನೇರ ಸ್ಪರ್ಧೆ ಇರುವ ಕಡೆ ಅವರು ತೆರಳುತ್ತಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next