Advertisement

Prof. K. S. Bhagawan ವಿರುದ್ಧ ಎಸ್ಪಿಗೆ ದೂರು: ಗಡಿಪಾರು ಮಾಡಲು ಆಗ್ರಹ

09:37 PM Oct 16, 2023 | Team Udayavani |

ರಾಮನಗರ: ಒಕ್ಕಲಿಗರ ಬಗ್ಗೆ ಅವಹೇಳನ ಕಾರಿಯಾಗಿ ಮಾತನಾಡಿರುವ ಪ್ರೊ. ಭಗವಾನ್ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ನಾಡಪ್ರಭು ಕೆಂಪೇಗೌಡ ಜಯಂತ್ಯೋತ್ಸವ ಸಮಿತಿ ಪದಾಧಿಕಾರಿಗಳು ಜಿಲ್ಲಾ ಪೊಲೀಸ್ ವರೀಷ್ಟಾಧಿಕಾರಿಗೆ ದೂರು ಸಲ್ಲಿಸಿ ದ್ವಾರ.

Advertisement

ಎಸ್ಪಿ ಕಚೇರಿಗೆ ತೆರಳಿ ಲಿಖಿತ ದೂರುನೀಡಿರುವ ಸಮಿತಿಯ ಸದಸ್ಯರು ಭಗವಾನ್ ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳಕಾರಿಯಾಗಿ ಮಾತನಾಡುವ ಮೂಲಕ‌ ಸಮುದಾಯದ ಜನರ ಭಾವನೆಗಳಿಗೆ ದಕ್ಕೆ ತಂದಿದ್ದಾರೆ. ಇವರನ್ನು ಬಂಧಿಸಿ ಕ್ರಮ ಜರುಗಿಸಿ ಎಂದು ದೂರಿನಲ್ಲಿ ಕೋರಿದ್ದಾರೆ.

ಪ್ರತಿಭಟನೆ: ರಾಮನಗರದ ಐಜೂರು ವೃತ್ತ ದಲ್ಲಿ ಒಕ್ಕಲಿಗ ಸಮುದಾಯದ ಮುಖಂಡರು ಭಗವಾನ್ ವಿರುದ್ಧ ಪ್ರತಿಭಟನೆ ನಡೆಸಿ. ಸಮಾಜದಲ್ಲಿ ಅಶಾಂತಿ ಮೂಡಿಸುತ್ತಿರುವ ಇವರ ನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next