Advertisement

ಶ್ರೀಹಯಗ್ರೀವ ದೇವರಿಗೆ ಹಯಗ್ರೀವ ಜಯಂತೀಯ ಪ್ರಯುಕ್ತ ವಿಷ್ಣುಸಹಸ್ರ ನಾಮಾರ್ಚನೆ

01:58 PM Aug 22, 2021 | Team Udayavani |

ಶಿರಸಿ: ಭಾವಿಸಮೀರ ಶ್ರೀವಾದಿರಾಜರ ಋಜುಭಕುತಿಗೆ ಒಲಿದು ಬಂದ ಶ್ರೀಹಯಗ್ರೀವ ದೇವರಿಗೆ ಹಯಗ್ರೀವ ಜಯಂತೀಯ ಪ್ರಯುಕ್ತ ವಿಷ್ಣುಸಹಸ್ರ ನಾಮಾರ್ಚನೆ ಪುರಸ್ಸರವಾಗಿ ವಿಶೇಷ ಪೂಜೆಯನ್ನು ಸೋದೆ ಶ್ರೀವಿಶ್ವವಲ್ಲಭ ತೀರ್ಥ ಶ್ರೀಪಾದರು,ಭೀಮನಕಟ್ಟೆ ಮಠದ ಶ್ರೀರಘುವರೇಂದ್ರ ತೀರ್ಥ ಶ್ರೀಪಾದರು  ಹಾಗೂ ಶೀರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರು ನೆರವೇರಿಸಿದರು.

Advertisement

ಇದನ್ನೂ ಓದಿ:ಬಿಡುಗಡೆ ವೇಳೆ ಕೋವಿಡ್‌ ನಿಯಮ ಉಲ್ಲಂಘನೆ| ವಿನಯ್ ಸೇರಿ 400 ಮಂದಿ ವಿರುದ್ಧ ದೂರು

ಈ ಸಂದರ್ಭದಲ್ಲಿ ಗುರುರಾಜರ ಪಂಚವೃಂದವಾನ ಸನ್ನಿಧಿಯಲ್ಲಿ ಹಾಗೂ ಭೂತರಾಜರ ಸನ್ನಿಧಿಯಲ್ಲೂ ವಿಶೇಷ ಆರಾಧನೆ ನಡೆಯಿತು.

Advertisement

Udayavani is now on Telegram. Click here to join our channel and stay updated with the latest news.

Next