Advertisement

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹಂತಹಂತವಾಗಿ ಹಣಕಾಸು ಒದಗಿಸಿ: ಅಧಿಕಾರಿಗಳಿಗೆ CM BSY ಸೂಚನೆ

12:08 PM Aug 19, 2020 | Mithun PG |

ಬೆಂಗಳೂರು:  ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ  ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಚರ್ಚೆ ಬೆಂಗಳೂರಿನಲ್ಲಿ ನಡೆಸಲಾಗಿದೆ.

Advertisement

ಮಾಜಿ ಸಂಸದರಾದ ಬಸವರಾಜ್ ಪಾಟೀಲ್ ಸೇಡಂ ಅವರು ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ನೀಲನಕ್ಷೆಯನ್ನು ಈ ವೇಳೆ ಮಂಡಿಸಿದರು. ಇದಕ್ಕೆ ಒಪ್ಪಿದ ಬಿ.ಎಸ್  ಯಡಿಯೂರಪ್ಪ, ಹಂತ ಹಂತವಾಗಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಗೆ ಹಣಕಾಸು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕಲ್ಯಾಣ ಕರ್ನಾಟಕದ ಮಾನವ ಸಂಪನ್ಮೂಲ ಕೃಷಿ ಹಾಗು ಸಾಂಸ್ಕೃತಿಕ ಸಂಘದ ಅಧ್ಯಕ್ಷರು ಹಾಗು ಮಾಜಿ ಸಂಸದರಾದ ಬಸವರಾಜ್ ಪಾಟೀಲ್ ಸೇಡಮ್ ಮುಖ್ಯಮಂತ್ರಿಗಳ ರಾಜಕೀಯ ‌ಕಾರ್ಯದರ್ಶಿಗಳಾದ ಶಂಕರ್ ಗೌಡ ಪಾಟೀಲ್ ಸೇರಿದಂತೆ ಇತರೆ ಅಧಿಕಾರಿಗಳು ‌ಉಪಸ್ಥಿತರಿದ್ದರು

 

Advertisement

Udayavani is now on Telegram. Click here to join our channel and stay updated with the latest news.

Next