Advertisement

ಭರವಸೆ ನೀಡಿದ್ದಾರೆ: ಉಮೇಶ್‌ ಕತ್ತಿ

11:01 PM Feb 05, 2020 | Team Udayavani |

ಬೆಂಗಳೂರು: ನಾನು ಎಂಟು ಬಾರಿ ಶಾಸಕನಾಗಿ ಆಯ್ಕೆಯಾದವನು. ನನ್ನನ್ನು ಮಂತ್ರಿ ಮಾಡಿ ಎಂದು ಕೇಳಿಲ್ಲ. ಸಚಿವ ಸ್ಥಾನ ಕೊಡುವುದಾಗಿ ಭರವಸೆ ನೀಡಿದ್ದಾರೆ ಎಂದು ಮಾಜಿ ಸಚಿವ ಉಮೇಶ್‌ ಕತ್ತಿ ತಿಳಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿ, ನನಗೆ ಸಚಿವ ಸ್ಥಾನ ನೀಡಿದರೆ ಕೆಲಸ ಮಾಡುತ್ತೇನೆ. ಸಚಿವ ಸ್ಥಾನ ತ್ಯಾಗ ಮಾಡುವಂತೆ ಯಾರೂ ನನಗೆ ಮನವೊಲಿಸಿಲ್ಲ. ಯಾರೂ ಮಾತನಾಡಿಯೂ ಇಲ್ಲ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next