Advertisement
ಪುತ್ತೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಾಂತಿ ಟಿ. ಹೆಗಡೆ ನೀಡಿದ್ದ ದೂರಿನ ಮೇರೆಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 2018ನ ನ. 14ರಂದು ಉಪ್ಪಿನಂಗಡಿ ನೆಕ್ಕಿಲಾಡಿ ಆದರ್ಶ ನಗರದ ಸುಲೇಮಾನ್ ಅವರ ಪುತ್ರ ಮಹಮದ್ ಸಾದಿಕ್ ಜತೆ ಪುತ್ತೂರು ಕೂರ್ನಡ್ಕ ಮಸೀದಿಯ ಮೌಲಿಯಾದ ಬಂಬ್ರಾನ್ ಉಸ್ತಾದ್ ಅವರ ಅಪ್ರಾಪ್ತ ವಯಸ್ಸಿನ ಬಾಲಕಿಯ ನಿಖಾ ಶಾಸ್ತ್ರವನ್ನು ನೆರವೇರಿಸಿ ಬಾಲ್ಯ ವಿವಾಹವನ್ನು ನಡೆಸಿರುತ್ತಾರೆ ಎಂದು ಬಾಲಕಿಯ ಮಲತಾಯಿಯ ದೂರಿನ ಹಿನ್ನೆಲೆಯಲ್ಲಿ ಅಂದಿನ ಸಿಡಿಪಿಒ ಅವರು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರನ್ನು ಸಲ್ಲಿಸಿದ್ದರು.
Advertisement
Puttur: ಬಾಲ್ಯ ವಿವಾಹಕ್ಕೆ ಉತ್ತೇಜನೆ: ಪ್ರಕರಣದಿಂದ ವಿಮೋಚನೆ
07:50 PM Apr 16, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.