Advertisement

Mumbai: ಪೊಲೀಸ್‌ ಅಧಿಕಾರಿ ದಯಾ ನಾಯಕ್‌ಗೆ ಭಡ್ತಿ

12:06 AM Feb 03, 2024 | Team Udayavani |

ಮುಂಬಯಿ: ಪೊಲೀಸ್‌ ಅಧಿಕಾರಿ ಕಾರ್ಕಳ ತಾಲೂಕಿನ ಎಣ್ಣೆಹೊಳೆಯ ದಯಾ ನಾಯಕ್‌ ಅವರಿಗೆ ಮುಂಬಯಿ ಪೊಲೀಸ್‌ ಪಡೆಯ ಹಿರಿಯ ಪೊಲೀಸ್‌ ಇನ್‌ಸ್ಪೆಕ್ಟರ್‌ ಆಗಿ ಭಡ್ತಿ ನೀಡಿ ಮಂಗಳವಾರ ಆದೇಶ ಹೊರಡಿಸಲಾಗಿದೆ.

Advertisement

ಅವರು ಕ್ರೈಂ ಬ್ರಾಂಚ್‌ನ 9ನೇ ಘಟಕದ ಪ್ರಭಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಅವರು ಕೆಲವು ವರ್ಷಗಳ ಕಾಲ ಮಹಾರಾಷ್ಟ್ರದ ಭಯೋತ್ಪಾದನ ನಿಗ್ರಹ ದಳದಲ್ಲಿ
(ಎಟಿಎಸ್‌) ಕರ್ತವ್ಯ ನಿರ್ವಹಿಸಿದ್ದು, ಈ ವೇಳೆ ಹಲವಾರು ಅಪರಾಧ ಪ್ರಕರಣಗಳನ್ನು ಬಯಲಿಗೆಳೆದಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next