Advertisement
ಗೃಹ ಕಚೇರಿ ಕೃಷ್ಣಾದಲ್ಲಿ ಶನಿವಾರ ಮುಖ್ಯಮಂತ್ರಿ ಭೇಟಿ ಮಾಡಿದ ದಿಶಾ, ಈ ಬಗ್ಗೆ ಮನವಿ ಸಲ್ಲಿಸಿದರು. ಇದಕ್ಕೆ ಸ್ಪಂದಿಸಿದ ಸಿಎಂ, ತಕ್ಷಣ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಅಲ್ಲದೆ, ಸ್ವತ: ತಾವೇ ಮಡಿಕೇರಿಗೆ ಹೋಗುತ್ತಿದ್ದು, ತಾವು ಅಲ್ಲಿಗೆ ತಲುಪುವ ವೇಳೆಗೆ ನಿಮ್ಮ ಕುಟುಂಬದ ಸದಸ್ಯರು ಮತ್ತು ಸಂಬಂಧಿಕರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಲಾಗುವುದು ಎಂದು ಭರವಸೆ ನೀಡಿದರು. Advertisement
ನನ್ನ ಕುಟುಂಬ ಸದಸ್ಯರನ್ನು ರಕ್ಷಿಸಿ: ನಟಿ ದಿಶಾ ಪೂವಯ್ಯ
06:00 AM Aug 19, 2018 | |
Advertisement
Udayavani is now on Telegram. Click here to join our channel and stay updated with the latest news.