Advertisement
ಎರಡು ದಶಕಗಳಿಂದ ಬೆಂಗಳೂರಿನಲ್ಲಿ ಪ್ರತಿಷ್ಠಿತ ವೈಮಾನಿಕ ಪ್ರದರ್ಶನ ನಡೆದುಕೊಂಡು ಬರುತ್ತಿದೆ. ಆದರೆ, ಈಗ ಏಕಾಏಕಿ ಉತ್ತರ ಪ್ರದೇಶದ ಲಖನೌಗೆ ಸ್ಥಳಾಂತರಿಸಲು ಮುಂದಾಗಿರುವುದು ಖಂಡನೀಯ. ಕೂಡಲೇ ರಕ್ಷಣಾ ಸಚಿವರು ಈ ಆಲೋಚನೆಯಿಂದ ಹಿಂದೆಸರಿಯಬೇಕು ಎಂದು ಎನ್ಎಸ್ಯುಐ ಕಾರ್ಯಕರ್ತರು ಆಗ್ರಹಿಸಿದರು.
Advertisement
ಏರೋ ಶೋ ನಗರದಲ್ಲೇ ನಡೆಸಲು ಪ್ರತಿಭಟನೆ
11:22 AM Aug 17, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.