Advertisement

ನಮ್ಮ ಸಂಸ್ಕೃತಿ ರಕ್ಷಣೆ ನಮ್ಮದೇ ಹೊಣೆ: ಸ್ಪೀಕರ್‌ ಕಾಗೇರಿ

01:30 AM May 04, 2022 | Team Udayavani |

ಶಿರಸಿ: ಆಧುನಿಕ ತಂತ್ರಜ್ಞಾನದ ಇಂದಿನ ದಿನಮಾನದಲ್ಲಿ ಸಮಾಜದಲ್ಲಿ ನಾನಾ ರೀತಿಯ ಬದಲಾವಣೆಗಳು ಆಗುತ್ತಿವೆ.

Advertisement

ಈ ಸಂದರ್ಭದಲ್ಲಿ ನಮ್ಮ ಕಲೆ ಸಂಸ್ಕೃತಿ ರಕ್ಷಣೆ ಅತ್ಯವಶ್ಯವಾಗಿದ್ದು ಪ್ರತಿಯೊಬ್ಬರೂ ಅದನ್ನು ಅರಿತು ಮುನ್ನಡೆಯಬೇಕು ಎಂದು ವಿಧಾನಸಭೆ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ವಸುಂಧರಾ ಸಮೂಹ ಸೇವಾ ಸಂಸ್ಥೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಲೆ-ಸಂಸ್ಕೃತಿಯನ್ನು ಉಳಿಸು ವಂತಹ ಕಾರ್ಯಚಟುವಟಿಕೆಗಳು ನಿರಂತರ ನಡೆಯುವಂತಾಗಬೇಕು.

ಈ ದಿಸೆಯಲ್ಲಿ ಸಂಘಟನಾತ್ಮಕ ಪ್ರಯತ್ನ ಮತ್ತು ಕೊಡುಗೆ ಅತ್ಯಗತ್ಯವಾಗಿದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next