Advertisement

ರಕ್ತಸ್ರಾವ ಯುವಕನ ರಕ್ಷಣೆ: ಪತ್ತೆಗೆ ಸೂಚನೆ

09:22 PM Mar 28, 2023 | Team Udayavani |

ಉಡುಪಿ: ಪಂದುಬೆಟ್ಟು ಮುಖ್ಯ ರಸ್ತೆಯಲ್ಲಿ ಯುವಕನೊಬ್ಬನ ಮುಖದಲ್ಲಿ ರಕ್ತಸ್ರಾವವಾಗುತ್ತಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದ. ಆತನನ್ನು ಸಮಾಜಸೇವಕ ವಿಶು ಶೆಟ್ಟಿಯವರು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಯುವಕನ ಸಂಬಂಧಿಕರು ಇದ್ದಲ್ಲಿ ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಬಹುದು.

Advertisement
Advertisement

Udayavani is now on Telegram. Click here to join our channel and stay updated with the latest news.

Next