Advertisement
ಮಹಿಳೆಯ ಪತಿ ತೀರಿಕೊಂಡಿದ್ದು, ಕುಟುಂಬದ ಜವಾಬ್ದಾರಿ ಹೊರ ಬೇಕಾದ ಮಗ ತಾಯಿಗೆ ನಿತ್ಯ ಹಲ್ಲೆ ಮಾಡುತ್ತಿದ್ದ. ಪೊಲೀಸರ ಮೊರೆ ಹೋದರೂ ಪ್ರಯೋಜನವಾಗಿಲ್ಲ. ಈ ಬಗ್ಗೆ ಸಮಾಜಸೇವಕರು ಹಿರಿಯರ ಸಹಾಯವಾಣಿಗೆ ಮಾಹಿತಿ ನೀಡಿದ್ದು, ಅದರಂತೆ ಸಖಿ ಸೆಂಟರ್ಗೆ ದಾಖಲಿಸಲಾಗಿದೆ. Advertisement
ಮಹಿಳೆಯ ರಕ್ಷಣೆ: ಸಖಿ ಸೆಂಟರ್ಗೆ ದಾಖಲು
07:40 PM Mar 18, 2023 | Team Udayavani |
ಪ್ರೊಪೋಸಲ್ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !
Advertisement
Udayavani is now on Telegram. Click here to join our channel and stay updated with the latest news.