Advertisement

ಅಬಕಾರಿ ಸಚಿವ ನಾಗೇಶ್ ವಿರುದ್ಧ ಶಿವಮೊಗ್ಗದಲ್ಲಿ ಭಾರಿ ಪ್ರತಿಭಟನೆ

11:54 AM Sep 10, 2019 | sudhir |

ಶಿವಮೊಗ್ಗ: ತಾಂಡಾಗಳಿಗೆ ಮದ್ಯ ಸರಬರಾಜು ಮಾಡುವ ಬಗ್ಗೆ ಹೇಳಿಕೆ ನೀಡಿದ್ದ ಸಚಿವ ನಾಗೇಶ್ ಬಂಜಾರ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಬಂಜಾರ ಸಮುದಾಯದ ಜನರು ಸಚಿವ ನಾಗೇಶ್ ವಿರುದ್ಧ ಪ್ರತಿಭಟನೆ ನಡೆಸಿದರು.

Advertisement

ಪ್ರತಿಭಟನೆಯಲ್ಲಿ ಯಡಿಯೂರಪ್ಪ ಹಾಗೂ ನಾಗೇಶ್ ಭಾವಚಿತ್ರವನ್ನು ಅಣಕು ಶವಯಾತ್ರೆ ನಡೆಸಿದರು. ನಾಗೇಶ್ ಭಾವಚಿತ್ರಕ್ಕೆ ಚಪ್ಪಲಿಯಲ್ಲಿ ಹೊಡೆದ ಪ್ರತಿಭಟನಕಾರರು.

ವಿದ್ಯಾರ್ಥಿ ಸಂಘಟನೆಯ ವಿನಯ್ ರಾಜಾವತ್ ನೇತೃತ್ವದಲ್ಲಿ‌ ನಡೆದ ಪ್ರತಿಭಟನೆ. ಪ್ರತಿಭಟನೆಯಲ್ಲಿ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next