Advertisement
ಈ ವೇಳೆ ಹೋರಾಟಗಾರ ಚಾ.ರಂ.ಶ್ರೀನಿವಾಸ ಗೌಡ ಮಾತನಾಡಿ, ಕೇಂದ್ರ ಸರ್ಕಾರವು ಜೂ.28,29ರಂದು ಜಿಎಸ್ಟಿ ಮಂಡಳಿ ಸಭೆ ನಡೆಸಿ, ಅಗತ್ಯ ವಸ್ತುಗಳ ಮೇಲೆ ಶೇ.5 ತೆರಿಗೆ ವಿಧಿಸಿದೆ. ದೇಶಾದ್ಯಂತಜು.1ರಂದು ಈ ತೆರಿಗೆ ಜಾರಿಗೆ ಬಂದಿರುವುದರಿಂದ ರೈತರು, ಸಾರ್ವಜನಿಕರಿಗೆ ತೊಂದರೆ ಆಗುತ್ತದೆ.ಆಹಾರ ಪದಾರ್ಥಗಳ ಮೇಲೆ ವಿಧಿಸಿರುವ ಶೇ.5 ತೆರಿಗೆ ಕೂಡಲೇ ರದ್ದು ಪಡಿಸಬೇಕು ಎಂದು ಆಗ್ರಹಿಸಿದರು.
Advertisement
ಅಗತ್ಯ ವಸ್ತುಗಳ ಮೇಲೆ ಜಿಎಸ್ಟಿ: ಪ್ರತಿಭಟನೆ
03:36 PM Jul 20, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.