Advertisement
ರಾಷ್ಟ್ರೀಯ ಹೆದ್ದಾರಿ 766ರಲ್ಲಿ ಪಕ್ಕದಲ್ಲಿರುವ ತೊಂಡವಾಗಿ ಗೇಟ್ ನಿಂದ ಗ್ರಾಮಕ್ಕೆ ತೆರಳುವ ರಸ್ತೆಯನ್ನು ಡಾಂಬರು ಮಾಡಿ, ಅಭಿ ವೃದ್ಧಿ ಕಾಮಗಾರಿಯನ್ನು ಒಂದು ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕೈಗೊಳ್ಳಲಾಗಿತ್ತು. ಇತ್ತೀಚಿಗೆ ಶಾಸಕ ನಿರಂಜನಕುಮಾರ್ ಭೂಮಿ ಪೂಜೆ ನಡೆಸಿದ್ದರು. ಆದರೆ, ನಂಜ ನಗೂಡು ಮೂಲ ಗುತ್ತಿಗೆದಾರರು ಈ ಕಾಮಗಾರಿಯನ್ನು ಗುತ್ತಿಗೆ ಪಡೆದು ಬೇಕಾಬಿಟ್ಟಿಯಾಗಿ ಕಾಮಗಾರಿ ಮಾಡುತ್ತಿದ್ದಾರೆ. ಡಾಂಬರು ಮಾಡಿ ಕೇವಲ 2 ದಿನಗಳು ಕಳೆದಿದೆ. ರಸ್ತೆಯುದ್ದಕ್ಕೂ ಅಲ್ಲಲ್ಲಿ ಡಾಂಬರು ಕಿತ್ತು ಬರುತ್ತಿದೆ ಎಂದು ಆರೋಪಿಸಿದರು.
Advertisement
ರಸ್ತೆಗೆ ಹಾಕಿದ್ದ ಡಾಂಬರನ್ನು ಕಿತ್ತು ಪ್ರತಿಭಟನೆ
01:55 PM Sep 01, 2020 | Suhan S |
Advertisement
Udayavani is now on Telegram. Click here to join our channel and stay updated with the latest news.