Advertisement

Protest: ಯುವ ನ್ಯಾಯವಾದಿ ಮೇಲೆ ಮಾರಣಾಂತಿಕ ಹಲ್ಲೆ… ಠಾಣೆ ಎದುರು ವಕೀಲರಿಂದ ಪ್ರತಿಭಟನೆ

01:48 PM Feb 13, 2024 | Team Udayavani |

ಸಂಕೇಶ್ವರ : ಯುವ ನ್ಯಾಯವಾದಿ ಮೇಲೆ ಹಲ್ಲೆ ಮಾಡಿರುವವರ ಬಂಧನಕ್ಕೆ ವಿಳಂಬ ನೀತಿ ಹಾಗೂ ಇನ್ನುಳಿದ ಹಲ್ಲೆಕೋರರ ಬಂಧನಕ್ಕೆ ಒತ್ತಾಯಿಸಿ ಸಂಕೇಶ್ವರದ ಪೊಲೀಸರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ನ್ಯಾಯವಾದಿಗಳು ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದಾರೆ.

Advertisement

ಮಂಗಳವಾರ ಮಧ್ಯಾಹ್ನ 11 ಗಂಟೆ ಸುಮಾರಿಗೆ ನ್ಯಾಯಾಲಯದ ಕಾರ್ಯ ಕಲಾಪವನ್ನು ಬಹಿಷ್ಕಾರ ಮಾಡಿದ ಸಂಕೇಶ್ವರದ ನ್ಯಾಯವಾದಿಗಳು ನೇರವಾಗಿ ಸಂಕೇಶ್ವರ ಪೊಲೀಸ್ ಠಾಣೆಗೆ ಆಗಮಿಸಿ ಠಾಣೆಯ ಎದುರು ಪ್ರತಿಭಟನೆ ನಡೆಸಿದರು.

ಅಲ್ಲದೆ ಪೊಲೀಸರ ವಿರುದ್ದ ಧಿಕ್ಕಾರದ ಘೋಷಣೆ ಕೂಗಿದರು. ಇನ್ನುಳಿದ ಹಲ್ಲೆಕೋರರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: Dattajirao Gaekwad: ಭಾರತದ ಹಿರಿಯ ಟೆಸ್ಟ್ ಕ್ರಿಕೆಟಿಗ ದತ್ತಾಜಿರಾವ್ ಗಾಯಕ್ವಾಡ್ ನಿಧನ

Advertisement

Udayavani is now on Telegram. Click here to join our channel and stay updated with the latest news.

Next