Advertisement
ಶುಕ್ರವಾರ ಸಂಜೆ ಅಣಕು ಶವವನ್ನು ಸುಟ್ಟು ಅನಿರ್ದಿಷ್ಟಾವಧಿ ಧರಣಿಯನ್ನು ವಾಪಸ್ ಪಡೆದರು. ಸರ್ಕಾರಿ ಭೂಮಿಯಲ್ಲಿ ವಾಸ ಮಾಡುತ್ತಿರುವ ಬಡವರಿಗೆಹಕ್ಕುಪತ್ರಕ್ಕಾಗಿ, ನಿವೇಶನ ರಹಿತರಿಗೆ ನಿವೇಶನಕ್ಕಾಗಿ, 94(ಸಿ) ಮತ್ತು 50, 53,57ರ ಅಡಿಯಲ್ಲಿ ಅರ್ಜಿ ಹಾಕಿರುವವರಿಗೆ ಹಕ್ಕುಪತ್ರ, ಆರ್ಟಿಸಿ ಗ್ರಾಮಕ್ಕೊಂದು ಸ್ಮಶಾನ ಕಲ್ಪಿಸಬೇಕು. ಈಗಾಗಲೇ ಮಾರ್ಚ್ 2019ರ ಹಿಂದೆ 94(ಸಿ), 57ರ ಅಡಿಯಲ್ಲಿಸರ್ಕಾರಿ ಭೂಮಿಯಲ್ಲಿ ವಾಸಿಸುತ್ತಿರುವ ಮತ್ತು ಬೇಸಾಯ ಮಾಡುತ್ತಿರುವವರು ಅರ್ಜಿ ಸಲ್ಲಿಸಿದ್ದು, ಈವರೆಗೂ ಹಕ್ಕುಪತ್ರನೀಡಿಲ್ಲ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದ್ದರು.
Advertisement
ಡೀಸಿ ಭರವಸೆ: ಅನಿರ್ದಿಷ್ಟಾವಧಿ ಧರಣಿ ವಾಪಸ್
01:40 PM Feb 19, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.