Advertisement
ಮಳೆಗೆ ಹಳೇಹುಬ್ಬಳ್ಳಿ ಮೇದಾರ ಓಣಿಯ ಪಕ್ಕದಲ್ಲಿರುವ ದೊಡ್ಡ ನಾಲಾ ತುಂಬಿ ಹರಿದು ಅಕ್ಕಪಕ್ಕದಲ್ಲಿದ್ದ ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಹಾನಿಯಾಗಿದೆ. ಆದರೆ ಇದುವರೆಗೂ ಯಾರೊಬ್ಬರು ತಮ್ಮ ನೋವು ಕೇಳಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
Advertisement
ನೆರೆ ಹಾನಿ ಪರಿಹಾರ ವಿತರಣೆಗೆ ಒತ್ತಾಯಿಸಿ ಪ್ರತಿಭಟನೆ
10:00 AM Aug 23, 2019 | Suhan S |
Advertisement
Udayavani is now on Telegram. Click here to join our channel and stay updated with the latest news.