Advertisement

ಇಂಟರ್‌ಲಾಕ್‌ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ

12:58 AM Jun 16, 2019 | Team Udayavani |

ಕಾರ್ಕಳ: ಪುರಸಭಾ ವ್ಯಾಪ್ತಿಯಲ್ಲಿ ಮಂಗಳೂರು- ಕಾರ್ಕಳ ರಸ್ತೆಗೆ ಅಳವಡಿಸಲಾಗಿದ್ದ ಇಂಟರ್‌ಲಾಕ್‌ ಒಡೆದು ರಸ್ತೆಯಲ್ಲಿ ಹೊಂಡ ನಿರ್ಮಾಣವಾಗಿ ನೀರು ನಿಂತಿದೆ. ಹೀಗಾಗಿ ಕೂಡಲೇ ಅದನ್ನು ಸರಿಪಡಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಆಗ್ರಹಿಸಿ ಜೂ. 15ರಂದು ಮಾಜಿ ಪುರಸಭಾ ಸದಸ್ಯ ಪ್ರಕಾಶ್‌ ರಾವ್‌ ಅವರ ನೇತೃತ್ವದಲ್ಲಿ ಪ್ರತಿಭಟಿಸಲಾಯಿತು.

Advertisement

ಪುರಸಭೆ ಮುಖ್ಯಾಧಿಕಾರಿ ರೇಖಾ ಜೆ. ಶೆಟ್ಟಿ ಸ್ಥಳಕ್ಕಾಗಮಿಸಿ, ಎರಡು ದಿನಗಳಲ್ಲಿ ರಸ್ತೆ ದುರಸ್ತಿಪಡಿಸುವುದಾಗಿ ತಿಳಿಸಿದರು. ಬಳಿಕ ಪ್ರತಿಭಟನೆಯನ್ನು ಹಿಂತೆಗೆಯಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next