Advertisement

ಕಿನ್ನಿಗೋಳಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

11:10 AM Jan 05, 2018 | |

ಕಿನ್ನಿಗೋಳಿ: ಕಾಟಿಪಳ್ಳದ ದೀಪಕ್‌ ರಾವ್‌ ಕೊಲೆಯನ್ನು ವಿರೋಧಿಸಿ ಕಿನ್ನಿಗೋಳಿಯ ಸುಖಾನಂದ ಶೆಟ್ಟಿ ವೃತ್ತದಲ್ಲಿ ಜ. 4 ರಂದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Advertisement

ಬಿಜೆಪಿ ಮಂಡಲದ ಅಧ್ಯಕ್ಷ ಈಶ್ವರ್‌ ಕಟೀಲು, ಯುವ ಮೋರ್ಚಾ ಅಧ್ಯಕ್ಷ ಅಭಿಲಾಷ್‌ ಶೆಟ್ಟಿ, ಭಾಸ್ಕರ್‌ ಪೂಜಾರಿ ಉಲ್ಲಂಜೆ, ಸುಬ್ರಹ್ಮಣ್ಯ ಶೆಣೈ, ದಾಮೋದರ್‌, ಜನಾರ್ದನ ಕಿಲೆಂಜೂರು, ನಿತ್ಯಾನಂದ ರಾವ್‌, ಕೇಶವ, ರಘರಾಮ ಶೆಟ್ಟಿ, ಭಾಸ್ಕರ ಶೆಟ್ಟಿ, ಶಿವರಾಮ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next