Advertisement
ಮಂಗಳೂರು ವಿಮಾನ ನಿಲ್ದಾಣಕ್ಕೆ ತುಳುನಾಡಿನ ಕಾರಣಿಕ ಪುರುಷರಾದ ಕೋಟಿ ಚೆನ್ನಯ್ಯ ಅವರ ಹೆಸರಿಡಬೇಕೆಂದು ಒತ್ತಾಯಿಸಿ ಮುಲ್ಕಿ, ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಇದರ ಜಂಟಿ ಆಶ್ರಯದಲ್ಲಿ ಮಂಗಳೂರಿನ ಕದ್ರಿ ಪಾರ್ಕ್ ಬಳಿಯಿಂದ ಬಜಪೆ ಕೆಂಜಾರಿನವರೆಗೆ ಹಮ್ಮಿಕೊಂಡ ಪಂಜಿನ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಅದಾನಿಯ ಕೃಪಾಕಟಾಕ್ಷದಿಂದ ಅಧಿಕಾರಕ್ಕೇರಿದ್ದಾರೆ. ಅವರನ್ನು ಓಲೈಸಲು ಇದೀಗ ವಿಮಾನ ನಿಲ್ದಾಣವನ್ನು ಖಾಸಗಿಕರಣಗೊಳಿಸಲಾಗಿದೆ ಎಂದರು.
Advertisement
ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರು ಇಡುವವರೆಗೆ ಪ್ರತಿಭಟನೆ; ಮಾಜಿ ಸಚಿವ ರಮಾನಾಥ ರೈ
07:04 PM Nov 18, 2020 | mahesh |
Advertisement
Udayavani is now on Telegram. Click here to join our channel and stay updated with the latest news.