Advertisement

ಬಹುಮತ ಸಾಬೀತು: ವಿಶ್ವಾಸ

07:05 AM May 18, 2018 | |

ಬೆಂಗಳೂರು: ಯಾರೂ ಊಹಿಸಲಾಗದಷ್ಟು ಸಂಖ್ಯೆಯಲ್ಲಿ ಬಿಜೆಪಿ ಬಹುಮತ ಸಾಬೀತುಪಡಿಸಲಿದೆ ಎಂದು ನೂತನ
ಶಾಸಕ ಬಿ.ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದರು.

Advertisement

ರಾಜಭವನದ ಆವರಣದಲ್ಲಿ ಗುರುವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ
ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 104 ಸ್ಥಾನ ಗಳಿಸಿರುವ ಬಿಜೆಪಿಯೊಂದಿಗೆ ಪಕ್ಷೇತರರು
ಸಂಪರ್ಕದಲ್ಲಿದ್ದಾರೆ. ಬಹಳಷ್ಟು ಜನ ನಮ್ಮ ಜತೆ ಬರುತ್ತಿದ್ದಾರೆ. ನೀವು ಊಹಿಸಲಾಗದಷ್ಟು ಜನ ಬರಲಿದ್ದಾರೆ ಮತ್ತು ಬಹುಮತ ನೀಡಲಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next