Advertisement

ನಿರಂತರ ನೀರು ಸರಬರಾಜು ಮಾಡಿ

05:13 PM May 12, 2022 | Team Udayavani |

ಮುದಗಲ್ಲ: ಸ್ಥಳೀಯ ಪಟ್ಟಣದಲ್ಲಿ ಕಳೆದ 1 ವರ್ಷದಿಂದ 24×7 ಕುಡಿಯುವ ನೀರಿನ ಯೋಜನೆ ಅನುಷ್ಠಾನ ಗೊಂಡಿದ್ದು ಸಮರ್ಪಕವಾಗಿ ಕಾರ್ಯನಿರ್ವಹಿಸದೇ ಇರುವುದರಿಂದ ತ್ವರಿತಗತಿಯಲ್ಲಿ ಯೋಜನೆಗೆ ಕ್ರಮ ಕೈಗೊಳ್ಳುವಂತೆ ಕೆಯುಡಿಎಫ್‌ನ ಅಧಿಕಾರಿಗಳ ಜತೆ ಬುಧವಾರ ಶಾಸಕ ಹೂಲಗೇರಿ ಚರ್ಚೆ ಮಾಡಿದರು.

Advertisement

ಪಟ್ಟಣಕ್ಕೆ 7-8 ದಿನಕ್ಕೊಮ್ಮೆ ನೀರು ಪೂರೈಕೆಯಾಗುತ್ತಿದೆ. ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಈ ಬಗ್ಗೆ ನಮ್ಮ ಕಚೇರಿಗೆ ಸಾಕಷ್ಟು ದೂರುಗಳು ಬಂದಿದೆ. ಕೂಡಲೇ ಅಧಿಕಾರಿಗಳು ನೀರಿನ ಸಮರ್ಪಕ ಯೋಜನೆ ಜಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next