Advertisement

Puducherry: ಬಾಂಬೆ ಮಿಠಾಯಿ ನಿಷೇಧ

12:53 AM Feb 12, 2024 | Team Udayavani |

ಪುದುಚೇರಿ: ಪುಟ್ಟ ಮಕ್ಕಳ ನೆಚ್ಚಿನ ತಿನಿಸು, ಬಾಂಬೆ ಮಿಠಾಯಿ ಎಂತಲೇ ಚಿರಪರಿಚಿತವಾಗಿರುವ ಕಾಟನ್‌ ಕ್ಯಾಂಡಿ ಮಾರಾಟ ನಿಷೇಧಿಸಿ ಪುದುಚೇರಿ ಸರಕಾರ ಆದೇಶ ಹೊರಡಿಸಿದೆ. ಅದರಲ್ಲಿ ಆರೋಗ್ಯಕ್ಕೆ ಹಾನಿಕರ­ವಾದ ರೊಡಮೈನ್‌-ಬಿ ಎಂಬ ವಿಷಕಾರಿ ಅಂಶ ಪತ್ತೆಯಾಗಿ­ರುವುದಾಗಿ ಆಹಾರ ಸುರಕ್ಷತ ಅಧಿಕಾರಿಗಳು ವರದಿ ನೀಡಿದ್ದಾರೆ.

Advertisement

ಹಾಗಾಗಿ ಪುದುಚೇರಿಯಾದ್ಯಂತ ಇನ್ನು ಬಾಂಬೆ ಮಿಠಾಯಿ ಮಾರಾಟ ನಿಷೇಧಿಸಿರುವುದಾಗಿ ಲೆಫ್ಟಿನೆಂಟ್‌ ಗವರ್ನರ್‌ ತಮಿಳ್‌ಸಾಯಿ ಸುಂದರರಾಜನ್‌ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next