Advertisement

ಸಾವಿನಲ್ಲೂ ಸಾರ್ಥಕತೆ ಮೆರೆದ ಅಪ್ಪು; ಅಣ್ಣಾವ್ರ ಮಗನಿಂದ ನೇತ್ರದಾನ

02:40 PM Oct 29, 2021 | Team Udayavani |

ಬೆಂಗಳೂರು : ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ನಟರೊಬ್ಬರಲ್ಲಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದು, ತಂದೆ ವರನಟ ಡಾ. ರಾಜ್ ಕುಮಾರ್ ಅವರಂತೆ ನೇತ್ರದಾನ ಮಾಡಿದ್ದಾರೆ.

Advertisement

46 ರ ಹರೆಯದ ಅಭಿಮಾನಿಗಳ ಪ್ರೀತಿಯ ಅಪ್ಪು ಶುಕ್ರವಾರ ಬೆಳಗ್ಗೆ ತೀವ್ರ ಹೃದಯಾಘಾತದಿಂದ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಅವರ ಆಸೆಯಂತೆ ಕಣ್ಣುಗಳನ್ನುತೆಗೆದು ಸಂರಕ್ಷಿಸಿಡಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಅಭಿಮಾನಿಗಳು ಕಣ್ಣೀರ ಕೊಡಿ ಹರಿಸುತ್ತಿದ್ದು, ಸಂಪೂರ್ಣ ಚಿತ್ರ ರಂಗ ಬರ ಸಿಡಿಲು ಎರಗಿದ ಸ್ಥಿತಿಗೆ ಜಾರಿದೆ.

Advertisement

Udayavani is now on Telegram. Click here to join our channel and stay updated with the latest news.

Next