Advertisement

ಪುಂಜಾಲಕಟ್ಟೆ ಎಸ್‌ಐ ಧಿಡೀರ್‌ ವರ್ಗಾವಣೆ

06:55 PM Dec 08, 2022 | Team Udayavani |

ಪುಂಜಾಲಕಟ್ಟೆ: ಪುಂಜಾಲಕಟ್ಟೆ ಪೊಲೀಸ್‌ ಠಾಣೆಯ ಎಸ್‌ಐ ಸುತೇಶ್‌ ಕೆ.ಪಿ. ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ.

Advertisement

ಡಿ.7ರ ಮಧ್ಯರಾತ್ರಿಯಿಂದ ಅನ್ವಯವಾಗುವಂತೆ ಈ ಆದೇಶ ನೀಡಲಾಗಿದ್ದು, ಅವರನ್ನು ಮಂಗಳೂರು ಎಸ್‌ಪಿ ಕಚೇರಿಗೆ ವರ್ಗಾವಣೆಗೊಳಿಸಲಾಗಿದೆ.  ವಕೀಲ ಕುಲದೀಪ ಶೆಟ್ಟಿ ಅವರ ಬಂಧನದ ವಿಚಾರದಲ್ಲಿ  ಸುತೇಶ್‌ ಅವರು ವಿವಾದಕ್ಕೆ ಸಿಲುಕಿದ್ದು, ಈ ಬಗ್ಗೆ ವಕೀಲರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದರು.  ಪ್ರಸ್ತುತ ಉಪ್ಪಿನಂಗಡಿ ಎಸ್‌ಐ ನಂದಕುಮಾರ್‌ ಅವರಿಗೆ ಪುಂಜಾಲಕಟ್ಟೆ ಠಾಣೆಯ ಜವಾಬ್ದಾರಿ ನೀಡಲಾಗಿದೆ ಎಂದು ತಿಳಿದು ಬಂದಿದೆ.

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next