Advertisement

ಪುತ್ತೂರು: ದಿಢೀರನೆ ಬ್ರೇಕ್ ಹಾಕಿದ ಬಸ್ ಚಾಲಕ: ಟಿಟಿ ವಾಹನ ಢಿಕ್ಕಿ

05:11 PM Dec 02, 2022 | Team Udayavani |

ಪುತ್ತೂರು: ಚಲಿಸುತ್ತಿದ್ದ ವೇಳೆಯೇ ಬಸ್ಸಿನ ಚಾಲಕ ಹಠಾತ್ತನೆ ಬ್ರೇಕ್ ಹಾಕಿ ಬಸ್ ನಿಲ್ಲಿಸಿದ ಪರಿಣಾಮ ಹಿಂದಿನಿಂದ ಬರುತ್ತಿದ್ದ ಟಿಟಿ ವಾಹನ ಢಿಕ್ಕಿ ಹೊಡೆದ ಘಟನೆ ಕುಂಬ್ರದಲ್ಲಿ ನಡೆದಿದೆ.

Advertisement

ಸುಳ್ಯದಿಂದ ಬರುತ್ತಿದ್ದ ಕೇಸ್ ಆರ್ ಟಿಸಿ ಬಸ್ಸು ಪ್ರಯಾಣಿಕನನ್ನು ಇಳಿಸಿವ ಉದ್ದೇಶದಿಂದ ಬಸ್ ತಂಗುದಾಣ ದಿಂದ ಸ್ವಲ್ಪ ದೂರದಲ್ಲಿ ನಿಲ್ಲಿಸಿದ ಕಾರಣ ಹಿಂಬದಿಯಿಂದ ಬರುತ್ತಿದ್ದ ಮೈಸೂರಿನಿಂದ ಬರುತ್ತಿದ್ದ ಟಿ ಟಿ ವಾಹನ ಢಿಕ್ಕಿ ಹೊಡೆದಿದ್ದು, ಮುಂಭಾಗ ನಜ್ಜುಗುಜ್ಜಾಗಿದೆ.

ಸಂಪ್ಯ ಠಾಣೆಯಲ್ಲಿ ಕೇಸು ದಾಖಲಾಗಿದೆ. ಯಾವುದೇ ಪ್ರಯಾಣಿಕರಿಗೆ ಗಾಯವಾಗಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next