Advertisement

2021ರ ಕಳ್ಳತನ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

07:41 PM Feb 05, 2023 | Team Udayavani |

ಪುತ್ತೂರು: ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ನಡೆದಿದ್ದ ಕಳ್ಳತನ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Advertisement

ಕಬಕ ವಿದ್ಯಾಪುರ ನಿವಾಸಿ ಸಂಶೀರ್‌ ಬಂಧಿತ ಆರೋಪಿ. ವಿಚಾರಣೆಗೆ ಹಾಜರಾಗದೇ ಇದ್ದ ಆರೋಪಿಯ ಬಂಧನಕ್ಕೆ ನ್ಯಾಯಾಲಯ ವಾರಂಟ್‌ ಜಾರಿ ಮಾಡಿತ್ತು. ಫೆ.4 ರಂದು ಆರೋಪಿಯು ಬೆಂಗಳೂರುನಿಂದ ಕಬಕಕ್ಕೆ ಬಂದಿದ್ದ ಮಾಹಿತಿ ಪಡೆದುಕೊಂಡು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ಪರೀಕ್ಷೆಯಲ್ಲಿ ನಿರೀಕ್ಷೆಗಿಂತ ಕಡಿಮೆ ಅಂಕ… ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

Advertisement

Udayavani is now on Telegram. Click here to join our channel and stay updated with the latest news.

Next