Advertisement

Puttur: ಹೃದಯಾಘಾತದಿಂದ ಸಾವು

11:44 PM Jun 11, 2024 | Team Udayavani |

ಪುತ್ತೂರು: ನರಿಮೊಗರು ವಲಯ ಕಾಂಗ್ರೆಸ್‌ ಅಧ್ಯಕ್ಷ, ಪುರುಷರಕಟ್ಟೆ ನಿವಾಸಿ ಪ್ರಕಾಶ್‌ (45) ಜೂ. 11 ರಂದು ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.

Advertisement

ಅವರು ಪುತ್ತೂರು ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದ ವಾಣಿಜ್ಯ ಮಳಿಗೆಯಲ್ಲಿ ಮೊಬೈಲ್‌ ಶಾಪ್‌ ಹೊಂದಿದ್ದರು.

ಸಂಜೆ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದು ತತ್‌ಕ್ಷಣ ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಯಂಗ್‌ ಬ್ರಿಗೇಡ್‌ ನಲ್ಲೂ ತೊಡಗಿಕೊಂಡಿದ್ದರು.

 

 

Advertisement
Advertisement

Udayavani is now on Telegram. Click here to join our channel and stay updated with the latest news.

Next