Advertisement

ಪುತ್ತೂರು: ಕರ್ಮಲದಲ್ಲಿ ಆವರಣ ಗೋಡೆ ಕುಸಿತ

12:04 AM Jul 21, 2019 | Team Udayavani |

ಪುತ್ತೂರು : ಪುತ್ತೂರು ನಗರ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಕಳೆದೆ ರಡು ದಿನಗಳಿಂದ ಧಾರಾಕಾರ ಮಳೆಯಾ ಗುತ್ತಿದ್ದು, ವಿಪರೀತ ಮಳೆಯ ಕಾರಣದಿಂದ ಪುತ್ತೂರು ನಗರಸಭಾ ವ್ಯಾಪ್ತಿಯ ಕರ್ಮಲ ಪ್ರದೇಶದಲ್ಲಿ ಖಾಸಗಿ ಕಟ್ಟಡದ ಆವರಣ ಗೋಡೆ ಕುಸಿದಿದೆ.

Advertisement

ವಿಪರೀತ ಮಳೆಯ ಪರಿಣಾಮ ಮಳೆ ನೀರು ಹರಿದು ಹೋಗಲು ಸಮಸ್ಯೆಯಾಗಿ ರುವ ಹಿನ್ನೆಲೆಯಲ್ಲಿ ತಡೆಗೋಡೆ ಕುಸಿದಿದೆ ಎಂದು ಹೇಳಲಾಗುತ್ತಿದೆ.

ಪುತ್ತೂರು ನಗರಸಭೆಯ ಪೌರಾಯುಕ್ತೆ ರೂಪಾ ಟಿ. ಶೆಟ್ಟಿ ಅವರು ಸೇರಿದಂತೆ ನಗರಸಭೆಯ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪರಿಹಾರ ಕ್ರಮ ಕೈಗೊಂಡಿತು.

Advertisement

Udayavani is now on Telegram. Click here to join our channel and stay updated with the latest news.

Next