Advertisement

ರಾಜ್ಯ ಆಡಳಿತ ಸೇವೆಗಳ‌ ಟ್ರಿಬ್ಯುನಲ್ ಸದಸ್ಯರಾಗಿ ರಾಘವೇಂದ್ರ ಔರಾದ್ಕರ್ ನೇಮಕ

09:08 AM Jun 11, 2022 | Team Udayavani |

ಬೆಂಗಳೂರು: ನಿವೃತ್ತ ಡಿಜಿಪಿ ರಾಘವೇಂದ್ರ ಔರಾದ್ಕರ್ ಅವರನ್ನು ಕರ್ನಾಟಕ ರಾಜ್ಯ ಆಡಳಿತ ಸೇವೆಗಳ‌ ಟ್ರಿಬ್ಯುನಲ್ ಸದಸ್ಯರಾಗಿ ನೇಮಕ‌ ಮಾಡಲಾಗಿದೆ.

Advertisement

ರಾಷ್ಟ್ರಪತಿಗಳು ಈ ನೇಮಕ ಮಾಡಿದ್ದು, ನಾಲ್ಕು ವರ್ಷಗಳ ಅವಧಿ ಅಥವಾ 67 ವರ್ಷದ ವರೆಗೆ ಯಾವುದು ಮುಂಚಿತವೋ ಅಲ್ಲಿಯವರೆಗೆ ಔರಾದ್ಕರ್ ಸೇವೆಯಲ್ಲಿ ಮುಂದುವರಿಯಲಿದ್ದಾರೆ.

ಇದನ್ನೂ ಓದಿ:ಕಾಂಗ್ರೆಸ್‌-ಜೆಡಿಎಸ್‌ ಜಿದ್ದಾಜಿದ್ದಿ ಕಾಳಗಕ್ಕೆ ರಾಜ್ಯಸಭೆ ಚುನಾವಣೆ ಮುನ್ನುಡಿ

ರಾಷ್ಟ್ರಪತಿಗಳ ಆದೇಶದಂತೆ ರಾಘವೇಂದ್ರ ಔರಾದ್ಕರ್ ಅವರನ್ನು ನೇಮಕ ಮಾಡಿ ಸಿಬ್ಬಂದಿ ಮತ್ತು ಸಾರ್ವಜನಿಕ ಕುಂದು ಕೊರತೆ ನಿವಾರಣೆ ಹಾಗೂ ಪಿಂಚಣಿ ಸಚಿವಾಲಯ ಆದೇಶ ಹೊರಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next