ಬೆಂಗಳೂರು: ನಿವೃತ್ತ ಡಿಜಿಪಿ ರಾಘವೇಂದ್ರ ಔರಾದ್ಕರ್ ಅವರನ್ನು ಕರ್ನಾಟಕ ರಾಜ್ಯ ಆಡಳಿತ ಸೇವೆಗಳ ಟ್ರಿಬ್ಯುನಲ್ ಸದಸ್ಯರಾಗಿ ನೇಮಕ ಮಾಡಲಾಗಿದೆ.
Advertisement
ರಾಷ್ಟ್ರಪತಿಗಳು ಈ ನೇಮಕ ಮಾಡಿದ್ದು, ನಾಲ್ಕು ವರ್ಷಗಳ ಅವಧಿ ಅಥವಾ 67 ವರ್ಷದ ವರೆಗೆ ಯಾವುದು ಮುಂಚಿತವೋ ಅಲ್ಲಿಯವರೆಗೆ ಔರಾದ್ಕರ್ ಸೇವೆಯಲ್ಲಿ ಮುಂದುವರಿಯಲಿದ್ದಾರೆ.
ಇದನ್ನೂ ಓದಿ:ಕಾಂಗ್ರೆಸ್-ಜೆಡಿಎಸ್ ಜಿದ್ದಾಜಿದ್ದಿ ಕಾಳಗಕ್ಕೆ ರಾಜ್ಯಸಭೆ ಚುನಾವಣೆ ಮುನ್ನುಡಿ
ರಾಷ್ಟ್ರಪತಿಗಳ ಆದೇಶದಂತೆ ರಾಘವೇಂದ್ರ ಔರಾದ್ಕರ್ ಅವರನ್ನು ನೇಮಕ ಮಾಡಿ ಸಿಬ್ಬಂದಿ ಮತ್ತು ಸಾರ್ವಜನಿಕ ಕುಂದು ಕೊರತೆ ನಿವಾರಣೆ ಹಾಗೂ ಪಿಂಚಣಿ ಸಚಿವಾಲಯ ಆದೇಶ ಹೊರಡಿಸಿದೆ.