Advertisement

ಮಂತ್ರಾಲಯದಲ್ಲಿ ರಾಯರ ಪೂರ್ವಾರಾಧನೆಗೆ ಚಾಲನೆ

09:23 AM Aug 17, 2019 | keerthan |

ರಾಯಚೂರು: ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 348 ನೇ ಆರಾಧನಾ ಮಹೋತ್ಸವದ ನಿಮಿತ್ತ ಇಂದು ಪೂರ್ವಾರಾಧನೆಗೆ ಚಾಲನೆ ಸಿಕ್ಕಿತು.

Advertisement

ವಿವಿಧೆಡೆಯಿಂದ ಆಗಮಿಸಿದ ಭಕ್ತರು ರಾಯರ ದರ್ಶನ ಪಡೆಯುತ್ತಿದ್ದಾರೆ . ತಿರುಪತಿ ತಿರುಮಲ ದೇವಸ್ಥಾನದಿಂದ ಶೇಷವಸ್ತ್ರ ನಾಳೆ ಆಗಮಿಸಲಿದ್ದು, ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಸ್ವೀಕರಿಸಿ ರಾಯರಿಗೆ ಸಮರ್ಪಿಸುವರು.

ತುಂಬಿ ಹರಿಯುತ್ತಿರುವ ತುಂಗಾಭದ್ರಾ ನದಿಯಲ್ಲಿ ಭಕ್ತರು ಪುಣ್ಯಸ್ನಾನಗೈಯ್ಯುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next