Advertisement
ರಾಷ್ಟ್ರೀಯ ರೈತರ ದಿನಾಚರಣೆಯ (ಕಿಸಾನ್ ದಿವಸ್) ಹಿನ್ನೆಲೆಯಲ್ಲಿ ಭಾನುವಾರ ಟ್ವೀಟ್ ಮಾಡಿರುವ ಅವರು, “”ನಾನು ನೀಡಿರುವ ಈ ಆಶ್ವಾಸನೆ ಕೇವಲ ಆಶ್ವಾಸನೆಯಲ್ಲ. ನಿಮ್ಮಿಂದಾಗಿಯೇ ನಾವಿದ್ದೇವೆ. ನಿಮಗೆ ಅನಂತ ಧನ್ಯವಾದಗಳು” ಎಂದಿದ್ದಾರೆ. ಭಾರತದ ಐದನೇ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ ಜನ್ಮದಿನವನ್ನು ರೈತರ ದಿನವನ್ನಾಗಿ ರಾಷ್ಟ್ರವ್ಯಾಪಿ ಆಚರಿಸಲಾಗುತ್ತದೆ. Advertisement
ರೈತರಿಗೆ ರಾಹುಲ್ ಆಶ್ವಾಸನೆ
06:00 AM Dec 24, 2018 | |
Advertisement
Udayavani is now on Telegram. Click here to join our channel and stay updated with the latest news.