Advertisement
ಮಾಜಿ ಸಿಎಂ ಬಿಎಸ್ವೈ ಸಹ ಏ.28ರಂದು ಕಲಬುರಗಿ ಗ್ರಾಮೀಣ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಮತ್ತಿಮಡು ಪರ ಕಮಲಾಪುರದಲ್ಲಿ ಪ್ರಚಾರ ಮಾಡಲಿದ್ದಾರೆ. ಬಳಿಕ ಅಫಜಲಪುರಕ್ಕೆ ತೆರಳಿ ಬಿಜೆಪಿ ಅಭ್ಯರ್ಥಿ ಮಾಲೀಕಯ್ಯ ಗುತ್ತೇದಾರ ಪರ ಮತಯಾಚಿಸಲಿದ್ದಾರೆ. ನಂತರ ಜೇವರ್ಗಿ ಮತಕ್ಷೇತ್ರದ ಯಡ್ರಾಮಿ ಪಟ್ಟಣಕ್ಕೆ ತೆರಳಿ ಬಿಜೆಪಿ ಅಭ್ಯರ್ಥಿ ಶಿವರಾಜ ಪಾಟೀಲ ರದ್ದೇವಾಡಗಿ ಪರ ಸಾರ್ವಜನಿಕ ಸಭೆಯಲ್ಲಿ ಮಾತನಾಡಲಿದ್ದಾರೆ. ಆಳಂದ ಕ್ಷೇತ್ರಕ್ಕೆ ತೆರಳಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸೇಡಂ ಕ್ಷೇತ್ರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸಿ ಪಕ್ಷದ ಅಭ್ಯರ್ಥಿ ರಾಜಕುಮಾರ ಪಾಟೀಲ ತೇಲ್ಕೂರ ಪರ ಪ್ರಚಾರ ನಡೆಸಲಿದ್ದಾರೆ. ತದನಂತರ ಚಿತ್ತಾಪುರಕ್ಕೆ ತೆರಳಿ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೊಡ ಪರ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ. Advertisement
ಇಂದು ರಾಹುಲ್, BSY ,CM ಕಲಬುರಗಿ ಜಿಲ್ಲೆಯಲ್ಲಿ ಅಬ್ಬರದ ಪ್ರಚಾರ
11:03 PM Apr 27, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.