Advertisement
ಜತೆಗೆ, ಸಂಸತ್ನಲ್ಲಿ ನಾನು ನಿಮ್ಮ ಧ್ವನಿಯಾಗಿರುತ್ತೇನೆ ಮತ್ತು ನಿಮ್ಮ ಭವಿಷ್ಯಕ್ಕೆ ಸಂಬಂಧಿಸಿದ ವಿಚಾರಗಳನ್ನು ಎತ್ತುತ್ತೇನೆ ಎಂದು ವಿದ್ಯಾರ್ಥಿಗಳಿಗೆ ಭರವಸೆ ನೀಡಿದ್ದಾರೆ. 1,500ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಕೃಪಾಂಕ ನೀಡಿರುವ ವಿಚಾರದ ಮರುಪರಿಶೀಲನೆಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್ಟಿಎ) 4 ಸದಸ್ಯರ ಸಮಿತಿ ರಚಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
Advertisement
NEET ಆಕಾಂಕ್ಷಿಗಳಿಗೆ ರಾಹುಲ್ ಅಭಯ : ಸಂಸತ್ನಲ್ಲಿ ಧ್ವನಿ ಎತ್ತುವೆ
01:42 AM Jun 10, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.