Advertisement

ರಾಹುಲ್‌ಗೆ ಪಟ್ಟ ಉತ್ತಮ

06:55 AM Oct 16, 2017 | |

ನವದೆಹಲಿ: ಕಾಂಗ್ರೆಸ್‌ ಪಕ್ಷಕ್ಕೆ ಅಧ್ಯಕ್ಷರನ್ನಾಗಿ ರಾಹುಲ್‌ ಗಾಂಧಿಯವರನ್ನು ನೇಮಿಸಿದರೆ, 2019ರ ಚುನಾವಣೆಯಲ್ಲಿ ಎನ್‌ಡಿಎ ವಿರುದ್ಧ ದೈತ್ಯವಾದೊಂದು ಮೈತ್ರಿ ಸ್ಥಾಪನೆಗೆ ಅನುಕೂಲವಾಗುತ್ತದೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಸಲ್ಮಾನ್‌ ಖುರ್ಷೀದ್‌ ಅಭಿಪ್ರಾಯಪಟ್ಟಿದ್ದಾರೆ. 

Advertisement

ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಹೀಗೆ ಹೇಳಿರುವ ಅವರು, ರಾಹುಲ್‌ ಅವರು ಪಕ್ಷದ ಅಧ್ಯಕ್ಷರಾದರೆ ಇದು ಪಕ್ಷದಲ್ಲಿ ಹೊಸ ಉತ್ಸಾಹ, ಶಕ್ತಿಗಳನ್ನು ತುಂಬುತ್ತದಲ್ಲದೆ, ಹಲವಾರು ಯುವ ಪೀಳಿಗೆಯನ್ನು ಆಕರ್ಷಿಸಲು, ಪಕ್ಷ ಸಂಘಟನೆಗೆ ಅನುಕೂಲ ವಾಗುತ್ತದೆ ಎಂದಿದ್ದಾರೆ. ಈ ಹಿಂದೆ, “”ಪಕ್ಷದ ಹಾಲಿ ಅಧ್ಯಕ್ಷೆ ಸೋನಿಯಾ ಅವರೇ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವುದು ಉತ್ತಮ ಎಂದು ಖುರ್ಷೀದ್‌ ಅವರೇ ಹೇಳಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next