ಸ್ವೀಕರಿಸಿರುವ ಬಿ ಎಸ್ ಯಡಿಯೂರಪ್ಪ ಅವರು ಸದನದಲ್ಲಿ ತಮಗೆ ಬಹುಮತ ಇರುವುದನ್ನು ಅನಾಯಾಸವಾಗಿ ಸಾಬೀತಪಡಿಸಲಿದ್ದಾರೆ ಎಂಬ ವಿಶ್ವಾಸವನ್ನು ಆಳುವ ಬಿಜೆಪಿ ವ್ಯಕ್ತಪಡಿಸಿದೆ.
Advertisement
ರಾಜಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹಿರಿಯ ಬಿಜೆಪಿ ನಾಯಕ ಅನಂತ ಕುಮಾರ್ ಅವರು “ರಾಜ್ಯಪಾಲರ ನಿರ್ಧಾರದ ಹಿಂದೆ ಎಲ್ಲ ಪೂರ್ವ ನಿದರ್ಶನಗಳಿವೆ ಎಂದು ನಾನು ಭಾವಿಸುತ್ತೇನೆ; ಹಾಗೆಯೇ ನಾವು ಸದನದಲ್ಲಿ ನಮಗಿರುವ ಬಹುಮತವನ್ನು ಸಾಬೀತುಪಡಿಸುತ್ತೇವೆ” ಎಂದು ವಿಶ್ವಾಸದಿಂದ ಹೇಳಿದರು.
Related Articles
Advertisement
ವಿಧಾನಸೌಧದ ಮುಂದಿರುವ ಮಹಾತ್ಮಾ ಗಾಂಧೀಜಿಯವರ ಪ್ರತಿಮೆಯ ಮುಂದೆ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರಲ್ಲಿ ಹಿರಿಯ ನಾಯಕ ಗುಲಾಬ್ ನಬಿ ಆಜಾದ್, ಅಶೋಕ್ ಗೆಹಲೋತ್, ಮಲ್ಲಿಕಾರ್ಜುನ ಖರ್ಗೆ, ಕೆ ಸಿ ವೇಣುಗೋಪಾಲ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮುಖ್ಯರಾಗಿದ್ದಾರೆ.