Advertisement

Raichur: ಬೆಟ್ಟದ ಪರಮೇಶ್ವರ ದೇವಸ್ಥಾನದ ಅರ್ಚಕಿ ನೇಣು ಬಿಗಿದು ಆತ್ಮಹತ್ಯೆ

01:25 PM Oct 03, 2024 | Team Udayavani |

ರಾಯಚೂರು: ತಾಲೂಕಿನ ಡೊಂಗರಾಂಪೂರ ಗ್ರಾಮದಲ್ಲಿ ದೇವಾಲಯದ ಮಹಿಳಾ ಅರ್ಚಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ (ಅ.3) ರಂದು ನಡೆದಿದೆ.

Advertisement

ಮಂಜುಳಾ (42) ಆತ್ಮಹತ್ಯೆಗೆ ಶರಣಾದ ಮಹಿಳೆ.

ಗ್ರಾಮದ ಬೆಟ್ಟದ ಪರಮೇಶ್ವರ ದೇವಸ್ಥಾನದ ಅರ್ಚಕಿಯಾಗಿದ್ದಳು. ಒಂಟಿಯಾಗಿ ಮನೆಯಲ್ಲಿ ವಾಸಿಸುತ್ತಿದ್ದಳು. ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಯಾಪಲದಿನ್ನಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Money Laundering Case: ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್‌ ಗೆ ಇ.ಡಿ ಸಮನ್ಸ್

Advertisement

Udayavani is now on Telegram. Click here to join our channel and stay updated with the latest news.

Next