Advertisement

ಹಳಿತಪ್ಪಿದ ರೈಲು, ಅಪಾಯದಿಂದ ಪ್ರಯಾಣಿಕರು ಪಾರು

01:57 PM Jan 18, 2022 | Team Udayavani |

ಹುಬ್ಬಳ್ಳಿ: ವಾಸ್ಕೋ-ಡ-ಗಾಮಾ- ಹೌರಾ ಅಮರಾವತಿ ಎಕ್ಸ್‌ಪ್ರೆಸ್‌ನ ಪ್ರಮುಖ ಲೋಕೊದ ಮುಂಭಾಗದ ಜೋಡಿ ಚಕ್ರಗಳು ದೂಧಸಾಗರ್ ಮತ್ತು ಕಾರಂಜೋಲ್ ನಡುವೆ ಬೆಳಗ್ಗೆ 8:56 ಗಂಟೆ ಸುಮಾರಿಗೆ ಹಳಿತಪ್ಪಿದ್ದು, ಪ್ರಯಾಣಿಕರೆಲ್ಲ ಸುರಕ್ಷಿತವಾಗಿದ್ದಾರೆ.
ಹಳಿ ತಪ್ಪಿದ ಬೋಗಿಗಳನ್ನು ಬೇರ್ಪಡಿಸಿ ಸುರಕ್ಷಿತವಾಗಿ ಕುಲೇಂ ಮತ್ತು ಹುಬ್ಬಳ್ಳಿ ಕಡೆಗೆ ಕರೆತರಲಾಗಿದೆ. ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿದರು.

Advertisement

ಪ್ರಯಾಣಿಕರಿಗೆ ನೀರು, ಉಪಹಾರ ಹಾಗೂ ಆಹಾರ ವ್ಯವಸ್ಥೆ ಮಾಡಲಾಯಿತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next