Advertisement

Rain: ಬಿಸಿಲಿನಿಂದ ಕಂಗೆಟ್ಟಿದ್ದ ಮಲೆನಾಡಿನ ಜನತೆಗೆ ತಂಪೆರೆದ ಮಳೆರಾಯ

05:52 PM Apr 03, 2024 | Team Udayavani |

ಶಿವಮೊಗ್ಗ: ಕೆಲ ದಿನಗಳಿಂದ ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಮಲೆನಾಡಿನ ಜನತೆಗೆ ಇಂದು ಮಳೆರಾಯ ಕೊಂಚ ತಂಪೆರೆದಿದ್ದಾನೆ.

Advertisement

ಭದ್ರಾವತಿ ನಗರದಾದ್ಯಂತ ಇಂದು ಮೊದಲ ಮಳೆಯ ಸಿಂಚನವಾಗುತ್ತಿದ್ದಂತೆ ಜನರ ಮೊಗದಲ್ಲಿ ಮಂದಹಾಸ ಮೂಡಿದೆ.

ಸುಮಾರು ಅರ್ಧ ಗಂಟೆಗಳ ಕಾಲ ಮಳೆ ಸುರಿದಿದ್ದು ಇದರಿಂದ ಬೆಚ್ಚಗಿದ್ದ ಇಳೆ ಕೊಂಚ ತಂಪಾಗಿದೆ, ಜೊತೆಗೆ ಸಾರ್ವಜನಿಕರು ನಿಟ್ಟುಸಿರು ಬಿಡುವಂತಾಗಿದೆ.

ಇದನ್ನೂ ಓದಿ: Koppala: ಕಾಂಗ್ರೆಸ್ ಸೇರ್ಪಡೆಗೊಂಡ ಆಪ್ತರು… ಬಿಜೆಪಿಯಲ್ಲೇ ಉಳಿಯುವೆ ಎಂದ ಸಂಸದ

Advertisement

Udayavani is now on Telegram. Click here to join our channel and stay updated with the latest news.

Next