Advertisement

Chikkamagaluru; ಕಾಫಿನಾಡು ಬಯಲುಸೀಮೆ ಭಾಗದಲ್ಲಿ ಭಾರೀ ಮಳೆ

03:03 PM Jun 20, 2023 | Team Udayavani |

ಚಿಕ್ಕಮಗಳೂರು: ಕಾಫಿನಾಡು ಬಯಲುಸೀಮೆ ಭಾಗದಲ್ಲಿ ಮಂಗಳವಾರ ಭಾರೀ ಮಳೆಯಾಗಿದೆ.

Advertisement

ಚಿಕ್ಕಮಗಳೂರು ಸುತ್ತಮುತ್ತ ಧಾರಾಕಾರ ಮಳೆಯಾಗಿದೆ. ತಾಲೂಕಿನ ಸಖರಾಯಪಟ್ಟಣ, ಉದ್ದೇಬೋರನಹಳ್ಳಿಯಲ್ಲೂ ಮಳೆ ಅಬ್ಬರ ಜೋರಾಗಿದ್ದು, ಭಾರೀ ಮಳೆ ಕಂಡು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ

ಕಾದ ಕಾವಲಿಯಂತಾಗಿದ್ದ ಬಯಲುಸೀಮೆಗೆ ವರುಣದೇವ ತಂಪೆರಚಿದ್ದಾನೆ. ಮಲೆನಾಡು ಭಾಗ ಶಿವಮೊಗ್ಗದಲ್ಲಿ  ಮಧ್ಯಾಹ್ನ ಸುರಿದ ಭಾರೀ ಮಳೆಗೆ  ಜನ ಸಂತಸಗೊಂಡರು.

 

 

Advertisement
Advertisement

Udayavani is now on Telegram. Click here to join our channel and stay updated with the latest news.

Next