Advertisement

ತಂಪೆರೆದ ಮಳೆರಾಯ; ನಾರಾವಿಯಲ್ಲಿ ಆಲಿಕಲ್ಲು ಮಳೆ

05:20 PM Apr 02, 2020 | keerthan |

ಬೆಳ್ತಂಗಡಿ:  ಹಲವು ದಿನಗಳ ಬಿರು ಬಿಸಿಲಿಗೆ ಮಳೆರಾಯ ತಂಪೆರೆದಿದ್ದಾನೆ. ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿ ಗುರುವಾರ ಸಂಜೆ ಮಳೆಯಾಗಿದೆ.

Advertisement

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾರಾವಿ ಪರಿಸರದಲ್ಲಿ ಗುರುವಾರ ಸಂಜೆ ಆಲಿಕಲ್ಲು ಮಳೆಯಾಗಿದೆ. ಸಿಡಿಲು ಗಾಳಿಯೊಂದಿಗೆ ಆಲಿಕಲ್ಲು ಮಳೆಯಾಗಿದೆ.

ಲಾಕ್ ಡೌನ್ ಇರುವುದರಿಂದ ಜನರು ಮನೆಯಲ್ಲೇ ಇದ್ದು ಹಲವು ದಿನಗಳಿಂದ ಭಾರಿ ಉರಿ ಬಿಸಿಲಿನಿಂದ ಬಳಲಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ.

Advertisement

Udayavani is now on Telegram. Click here to join our channel and stay updated with the latest news.

Next