Advertisement

Rain: ವಾಯುಭಾರ ಕುಸಿತ ರಾಜ್ಯದ ಬಹುತೇಕ ಕಡೆ 14ರ ವರೆಗೆ ಮಳೆ

02:07 AM Oct 11, 2024 | Team Udayavani |

ಬೆಂಗಳೂರು: ಲಕ್ಷದ್ವೀಪದಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯ ರಾಜಧಾನಿ ಬೆಂಗಳೂರು ಸೇರಿ ಬಹುತೇಕ ಜಿಲ್ಲೆಗಳಲ್ಲಿ ಅ. 14ರ ವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

Advertisement

ಶುಕ್ರವಾರ 14 ಜಿಲ್ಲೆಗಳಿಗೆ ಹಳದಿ ಅಲರ್ಟ್‌ ಘೋಷಿಸಿದೆ. ರಾಜ್ಯಾದ್ಯಂತ ಅಕ್ಟೋಬರ್‌ನಲ್ಲೂ ಬೇಗೆ ಹೆಚ್ಚಾಗಿದ್ದು, ಕೆಲವೆಡೆ ಮಳೆ ಸುರಿಯುತ್ತಿದೆ.

 

Advertisement

Udayavani is now on Telegram. Click here to join our channel and stay updated with the latest news.

Next