Advertisement

ಮಳೆ ಅನಾಹುತ : 8 ವಲಯಗಳ ಕಾರ್ಯಪಡೆಗೆ ಸಚಿವರುಗಳ ನೇತೃತ್ವ

02:13 PM May 22, 2022 | Team Udayavani |

ಬೆಂಗಳೂರು : ಬೆಂಗಳೂರಿನಲ್ಲಿ ಮಳೆ ಅನಾಹುತಗಳ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸುವ ಉದ್ದೇಶದಿಂದ ನಗರದ 8 ವಲಯಗಳಿಗೆ ಬೆಂಗಳೂರಿನ ಸಚಿವರ ನೇತೃತ್ವದಲ್ಲಿ ಕಾರ್ಯಪಡೆಗಳನ್ನು ರಚಿಸಲಾಗಿದೆ. ಇದರಲ್ಲಿ ಸಂಬಂಧಪಟ್ಟ ವಲಯಗಳ ಶಾಸಕರು, ಸಂಸದರು ಮತ್ತು ಬಿಬಿಎಂಪಿ ಅಧಿಕಾರಿಗಳು ಸದಸ್ಯರಿದ್ದು, ವಲಯಗಳ ಜಂಟಿ ಆಯುಕ್ತರು ಸಂಚಾಲಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

Advertisement

ಕಾರ್ಯಪಡೆ ನೇತೃತ್ವವನ್ನು 7  ಮಂದಿ ಸಚಿವರಿಗೆ ನೀಡಲಾಗಿದೆ.
ಆರ್ ಅಶೋಕ್ – ದಕ್ಷಿಣ ವಲಯ
ಡಾ. ಅಶ್ವಥ್ ನಾರಾಯಣ್ – ಪೂರ್ವ ವಲಯ
ವಿ. ಸೋಮಣ್ಣ – ಪಶ್ಚಿಮ ವಲಯ
ಎಸ್. ಟಿ. ಸೋಮಶೇಖರ್ – ಆರ್ ಆರ್ ನಗರ ವಲಯ
ಬೈರತಿ ಬಸವರಾಜ್ – ಮಹದೇವಪುರ ವಲಯ
ಗೋಪಾಲಯ್ಯ – ಬೊಮ್ಮನಹಳ್ಳಿ ವಲಯ
ಮುನಿರತ್ನ – ಯಲಹಂಕ ಮತ್ತು ದಾಸರಹಳ್ಳಿ ವಲಯ

Advertisement

Udayavani is now on Telegram. Click here to join our channel and stay updated with the latest news.

Next