Advertisement
ಕೋವಿಡ್ 19 ಲಸಿಕೆಗಳನ್ನು ಎಲ್ಲಾ ವಯಸ್ಸಿನವರಿಗೆ ಲಭ್ಯವಾಗುವ ಹಾಗೆ ಮಾಡುವುದರಿಂದ ಕೋವಿಡ್ ನ ರೂಪಾಂತರಿ ಅಲೆ ಅಥವಾ ಎರಡನೇ ಅಲೆಯನ್ನು ನಿಯಂತ್ರಣ ಮಾಡಲು ಸಾಧ್ಯವಾಗುತ್ತದೆ ಎಂದು ಕೇಂದ್ರಕ್ಕೆ ರಾಜಸ್ಥಾನ್ ಮುಖ್ಯಮಂತ್ರಿ ಅಶೋಕ್ ಗೆಲ್ಹೋಟ್ ಹಾಗೂ ಪಂಜಾಬ್ ನ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಮನವಿ ಮಾಡಿಕೊಂಡಿದ್ದಾರೆ.
Related Articles
Advertisement
ಕೋವಿಡ್ 19 ರೂಪಾಂತರಿ ವೈರಸ್ ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚು ಆತಂಕಕಾರಿಯಾಗಿ ಕಾಣಿಸುತ್ತಿದೆ. ವ್ಯಾಕ್ಸಿನೇಶನ್ ನನ್ನು ಕೇಂದ್ರ ಸರ್ಕಾರ ಜಾಸ್ತಿ ಮಾಡಬೇಕಿದೆ. ಕೋವಿಡ್ 19 ರೂಪಾಂತರಿ ವೈರಸ್ ನಿಂದ ಜನರನ್ನು ರಕ್ಷಣೆ ಮಾಡಬೇಕಿದೆ. ಆದ್ದರಿಂದ ವ್ಯಾಕ್ಸಿನೇಶನ್ ಗೆ ವಯೋ ಮಿತಿಯನ್ನು ತೆಗೆದು ಹಾಕಬೇಕು ಎಂದು ಅವರು ಹೇಳಿದ್ದಾರೆ.
ಓದಿ : ರವಿ ಪೂಜಾರಿ ಸಹಚರನ ಕೊಲೆಗೆ ಸ್ಕೆಚ್: ಮಂಗಳೂರಿನಲ್ಲಿ ನಾಲ್ವರು ರೌಡಿಶೀಟರ್ ಗಳ ಬಂಧನ