Advertisement

ರಾಜೀವ್‌ ಹಂತಕನ ತಾಯಿಯ ಮನವಿ

07:05 AM Sep 25, 2018 | Team Udayavani |

ಚೆನ್ನೈ: ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಹತ್ಯೆ ಪ್ರಕರಣದ 7 ಅಪರಾಧಿಗಳಲ್ಲಿ ಒಬ್ಬನಾಗಿರುವ ಎ.ಜಿ. ಪೆರಾರಿವೇಲನ್‌ನ ತಾಯಿ ಅರ್ಪುತಮ್ಮಾಳ್‌, ತಮಿಳುನಾಡು ರಾಜ್ಯಪಾಲ ಬನ್ವರಿಲಾಲ್‌ ಪುರೋಹಿತ್‌ ಅವರನ್ನು ಭೇಟಿಯಾಗಿ, ತಮ್ಮ ಪುತ್ರನ ಬಿಡುಗಡೆಗೆ ಮನವಿ ಸಲ್ಲಿಸಿದರು. ರಾಜೀವ್‌ ಹತ್ಯೆ ಅಪರಾಧಿಗಳ ಬಿಡುಗಡೆಗೆ ತಮಿಳುನಾಡು ಸಂಪುಟ ನಿರ್ಧಾರ ಕೈಗೊಂಡಿದ್ದು ಅದನ್ನು ರಾಷ್ಟ್ರಪತಿಗಳ ಒಪ್ಪಿಗೆಗಾಗಿ ರವಾನಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next