Advertisement

Rajya Sabha: ನಾಮಪತ್ರ ಸಲ್ಲಿಕೆಗೆ ಗುರುವಾರ ಕೊನೆ ದಿನ

01:06 AM Feb 13, 2024 | Team Udayavani |

ಬೆಂಗಳೂರು: ವಿಧಾನಸಭೆಯಿಂದ ರಾಜ್ಯಸಭೆಯ 4 ಸದಸ್ಯ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿ 3 ದಿನಗಳು ಕಳೆದಿದ್ದರೂ ಇದುವರೆಗೆ ಯಾವುದೇ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಮಾಡಿಲ್ಲ. ಈಗಾಗಲೇ ಚುನಾವಣೆ ಅಧಿಸೂಚನೆ ಹೊರಬಿದ್ದಿದ್ದು, ಫೆ.15ರ ವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಇದೆ.

Advertisement

ಫೆ.16ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆ ಹಿಂಪಡೆಯಲು ಫೆ.20ರ ವರೆಗೆ ಕಾಲಾವಕಾಶ ಇರಲಿದೆ.

ರಾಜ್ಯಸಭೆಗೆ ಮೂವರನ್ನು ಆಯ್ಕೆ ಮಾಡಲು ಬೇಕಾದ 136 ಸದಸ್ಯರನ್ನು ವಿಧಾನಸಭೆಯಲ್ಲಿ ಹೊಂದಿರುವ ಕಾಂಗ್ರೆಸ್‌ ಕೂಡ ಇದುವರೆಗೆ ತನ್ನ ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next